ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ
ಕೇಳಿರುವ ಕರ್ನಾಟಕ ಇತಿಹಾಸಕ್ಕೆ
ಸಂಬಂಧಪಟ್ಟ ಪ್ರಶ್ನೋತ್ತರಗಳು:
KSP/SDA/FDA/PC/PSI
(History-related questionnaires useful for competitive exams.)
2) ಮೈಸೂರು ಸಂಸ್ಥಾನದ ಕೊನೆಯ ಅರಸ ಯಾರು?
ಉತ್ತರ: ಜಯಚಾಮರಾಜೇಂದ್ರ ಒಡೆಯರ್
3) ಮೈಸೂರು ಸಂಸ್ಥಾನವನ್ನು ಆಳಿದ ರಾಜರು ಎಷ್ಟು ಮಂದಿ?
ಉತ್ತರ: 24
4) ಚಾಲುಕ್ಯರ ದೊರೆಯಾದ ಹಿಮ್ಮಡಿ ಪುಲಿಕೇಶಿ ಸಿಂಹಾಸನವೇರಿದ ಕಾಲ?
ಉತ್ತರ: ಕ್ರೀಶ 600
5) ಮರೆಯಲಾಗದ ಸಾಮ್ರಾಜ್ಯ ಎಂದು ಹೆಸರು ಮಾಡಿದ ಸಾಮ್ರಾಜ್ಯ?
ಉತ್ತರ: ವಿಜಯನಗರ ಸಾಮ್ರಾಜ್ಯ
( ಗಾಂಧೀಜಿ ಅವರು ರಾಮರಾಜ್ಯ ಎಂದು ಕರೆದಿದ್ದಾರೆ)
6) ವಿಜಯನಗರ ಸಾಮ್ರಾಜ್ಯ ಸ್ಥಾಪನೆ ಯಾದ ವರ್ಷ?
ಉತ್ತರ: ಕ್ರೀಶ 1336
7) ವಿಜಯನಗರ ಸಾಮ್ರಾಜ್ಯ ಕಟ್ಟಲು ಮಾರ್ಗದರ್ಶಕರಾಗಿದ್ದ ಗುರುಗಳು?
ಉತ್ತರ: ವಿದ್ಯಾರಣ್ಯಗುರುಗಳು
8) ವಿಜಯನಗರ ಸಾಮ್ರಾಜ್ಯದ ಅಂತ್ಯ ಯಾರ ಕಾಲದಲ್ಲಾಯಿತು?
ಉತ್ತರ: ಅಳಿಯ ರಾಮರಾಯ
9) ವಿಜಯನಗರ ಸಾಮ್ರಾಜ್ಯದ ಅಂತ್ಯ ಹಾಡಿದ ಯುದ್ಧ ಯಾವುದು?
ಉತ್ತರ: ತಾಳಿಕೋಟಿ ಯುದ್ಧ
10) ಎಲ್ಲೋರದ ಜಗತ್ಪ್ರಸಿದ್ದ ಕೈಲಾಸನಾಥ ದೇವಾಲಯವನ್ನು ಅಖಂಡತೆಯಲ್ಲಿ ಕೊರೆಸಿದ ಕನ್ನಡ ದೊರೆ ಯಾರು?
ಉತ್ತರ: ಒಂದನೇ ಕೃಷ್ಣ
11) ಮೈಸೂರು ರಾಜ್ಯದಲ್ಲಿ ನಾಣ್ಯ ಮುದ್ರಣ ಪ್ರಾರಂಭವಾದದ್ದು ಯಾವಾಗ?
ಉತ್ತರ: 1640
12) ಕೃಷ್ಣದೇವರಾಯನು ಯಾವ ಮನೆತನಕ್ಕೆ ಸೇರಿದವನು?
ಉತ್ತರ: ತುಳು ಮನೆತನ
13) ಮೈಸೂರು ಅರಸರ ಮೂಲಪುರುಷ ಯಾರು?
ಉತ್ತರ: ಯದುರಾಯ
14) ಶಿವಾಜಿಯನ್ನು ಶ್ರೀರಂಗಪಟ್ಟಣದ ಯುದ್ಧದಲ್ಲಿ ಸೋಲಿಸಿದ ಮೈಸೂರು ಅರಸ ಯಾರು?
ಉತ್ತರ: ಚಿಕ್ಕದೇವರಾಜ ಒಡೆಯರ
15) ನವಕೋಟಿ ನಾರಾಯಣ ಎಂಬ ಬಿರುದ್ಧ ಯಾವ ಅರಸನಿಗೆ ಇತ್ತು?
ಉತ್ತರ: ಚಿಕ್ಕದೇವರಾಜ ಒಡೆಯರು ( ಕಾರಣ ” ಅವನ ಖಜಾನೆಯಲ್ಲಿ 9 ಕೋಟಿ ಹಣ ಇದ್ದ ಕಾರಣ)
16) ಗಂಗರ ಸಾಮ್ರಾಜ್ಯವನ್ನು ಸ್ಥಾಪಿಸಿದವರು?
ಉತ್ತರ: ದಡಿಗ
17) ರಾಷ್ಟ್ರಕೂಟರ ರಾಜ್ಯ ಲಾಂಛನ ಯಾವುದು?
ಉತ್ತರ: ಗರುಡ
18) ಕನ್ನಡದ ಅತ್ಯಂತ ಹಳೆಯ ಶಾಸನ ಯಾವುದು?
ಉತ್ತರ: ಹಲ್ಮಿಡಿ ಶಾಸನ
19) ಕನ್ನಡದ ಮೊದಲ ದೊರೆ ಯಾರು?
ಉತ್ತರ: ಮಯೂರವರ್ಮ
20) ನಾಟ್ಯಾ ರಾಣಿ ಎಂಬ ಬಿರುದಿನಿಂದ ಯಾರನ್ನು ಕರೆಯುತ್ತಿದ್ದರು?
ಉತ್ತರ: ಶಕುಂತಲಾ ದೇವಿ
21) ಮಂಡ್ಯದಲ್ಲಿನ ಸಕ್ಕರೆ ಕಾರ್ಖಾನೆಯು ಯಾರ ಕಾಲದಲ್ಲಿ ಸ್ಥಾಪನೆಯಾಯಿತು?
ಉತ್ತರ: ಸರ್ ಮಿರ್ಜಾ ಇಸ್ಮಾಯಿಲ್
22) ಯಾರನ್ನು ಕನ್ನಡದ ಕಾಳಿದಾಸ ಎಂದು ಕರೆಯುತ್ತಾರೆ?
ಉತ್ತರ: ಬಸಪ್ಪ ಶಾಸ್ತ್ರಿ
23) ಮೈಸೂರನ್ನು ಕರ್ನಾಟಕವೆಂದು ನಾಮಕರಣ ಮಾಡಿದಾಗ ಇದ್ದಾರ ಯಾರು?
ಉತ್ತರ : ದೇವರಾಜ್ ಅರಸು (1973)
24) ಕರ್ನಾಟಕ ಸಭಾ ವನ್ನು ಯಾರು ಸ್ಥಾಪಿಸಿದರು?
ಉತ್ತರ: ಆಲೂರು ವೆಂಕಟರಾಯ
25) ಅಂಕೋಲದಲ್ಲಿ ಯಾರ ನೇತೃತ್ವದಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಾರಂಭವಾಯಿತು?
ಉತ್ತರ : ಎಂ.ಪಿ ನಾಡಕರ್ಣಿ
26) ಕರ್ನಾಟಕ ಗತವೈಭವ ಎಂಬ ಗ್ರಂಥವನ್ನು ರಚಿಸಿದವರು ಯಾರು?
ಉತ್ತರ : ಆಲೂರು ವೆಂಕಟರಾಯ
27) ಕರ್ನಾಟಕ ಜಲಿಯನ್ ವಾಲಾಬಾಗ್ ಎಂದು ಯಾವ ನಗರವನ್ನು ಕರೆಯುತ್ತಾರೆ?
ಉತ್ತರ : ವಿದುರಾಶ್ವತ
28) ಈಸೂರು ಪ್ರಕಾರವು ಯಾವ ಚಳುವಳಿ ಕಾಲದಲ್ಲಿ ನಡೆಯಿತು?
ಉತ್ತರ : ಭಾರತ ಬಿಟ್ಟು ತೊಲಗಿ ಚಳುವಳಿಯ ಕಾಲದಲ್ಲಿ
29) ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಎಂಬ ಗೀತೆಯನ್ನು ಬರೆದವರು ಯಾರು?
ಉತ್ತರ : ಹುಯಿಗೊಳ್ ನಾರಾಯಣರಾವ್
30) ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಿಕೊಂಡವರು ಯಾರು?
ಉತ್ತರ : ಮಹಾತ್ಮ ಗಾಂಧೀಜಿ 1924
31) ಹಿಂದುಸ್ತಾನಿ ಸೇವಾದಳ ವನ್ನು ಸ್ಥಾಪಿಸಿದವರು ಯಾರು?
ಉತ್ತರ : ಎನ್ ಎಸ್ ಹರ್ಡೇಕರ್
32) ಕರ್ನಾಟಕದ ಸಿಂಹ ಎಂದು ಜನಪ್ರಿಯರಾದವರು ಯಾರು?
ಉತ್ತರ : ಗಂಗಾಧರ ದೇಶಪಾಂಡೆ
33) ಮ್ಯಾಜಿನಿ ಕ್ಲಬ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಿದವರು ಯಾರು?
ಉತ್ತರ : ಹನುಮಂತರಾಯ ದೇಶಪಾಂಡೆ
34) ಸುರಪುರ ವೆಂಕಟಪ್ಪ ನಾಯಕ ಯಾವ ದಂಗೆಯಿಂದ ಪ್ರಭಾವಗೊಂಡರು?
ಉತ್ತರ : 1857 ಸಿಪಾಯಿ ದಂಗೆ
35) ಯಾವ ಕಾಯ್ದೆಯ ವಿರುದ್ಧ ಹಲಗಲಿಯ ಬೇಡರು ಬ್ರಿಟಿಷರ ವಿರುದ್ಧ ದಂಗೆ ಎದ್ದರು?
ಉತ್ತರ : ಶಶಸ್ತ್ರ ಕಾಯ್ದೆ
36) ಬ್ರಿಟಿಷರು ಕೊಡಗನ್ನು ಯಾವಾಗ ವಶಪಡಿಸಿಕೊಂಡರು?
ಉತ್ತರ : 1834
37) ನಗರ ದಂಗೆಯ ನೇತೃತ್ವ ವಹಿಸಿಕೊಂಡರು ಯಾರು?
ಉತ್ತರ : ಬೂದಿ ಬಸಪ್ಪ 1831
38) ಕಿತ್ತೂರಿನ ದಂಗೆ ಯಾವಾಗ ಪ್ರಾರಂಭವಾಯಿತು?
ಉತ್ತರ : 1824
39) ಬೃಂದಾವನ ಉದ್ಯಾನವನ್ನು ಯಾರು ನಿರ್ಮಿಸಿದರು?
ಉತ್ತರ : ಸರ್ ಮಿರ್ಜಾ ಇಸ್ಮಾಯಿಲ್
40) ಆಧುನಿಕ ಮೈಸೂರು ನಿರ್ಮಾಪಕ ಎಂದು ಯಾರನ್ನು ಕರೆಯುತ್ತಾರೆ?
ಉತ್ತರ : ಸರ್ ಎಂ ವಿಶ್ವೇಶ್ವರಯ್ಯ
41) ಮೈಸೂರು ವಿಶ್ವವಿದ್ಯಾಲಯ ಯಾವಾಗ ಪ್ರಾರಂಭವಾಯಿತು?
ಉತ್ತರ : 1916
42) ಯಾರನ್ನು ರಾಜ್ಯ ಋಷಿ ಎಂದು ಕರೆಯುತ್ತಾರೆ?
ಉತ್ತರ : ನಾಲ್ವಡಿ ಕೃಷ್ಣರಾಜ ಒಡೆಯರು
43) ಯಾವ ದಿವಾನರ ಕಾಲದಲ್ಲಿ ಮೈಸೂರು ಸಿವಿಲ್ ಪರೀಕ್ಷೆ ಪ್ರಾರಂಭವಾಯಿತು?
ಉತ್ತರ : ಶೇಷಾದ್ರಿ ಅಯ್ಯರ್
44) ಯಾವಾಗ ಮೈಸೂರನ್ನು ಬ್ರಿಟಿಷರು ವಶಪಡಿಸಿಕೊಂಡರು?
ಉತ್ತರ : 1831ರ ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ
45) ಯಾವ ಒಪ್ಪಂದ ಪ್ರಕಾರವಾಗಿ ಟಿಪ್ಪು ತನ್ನ ಮಕ್ಕಳನ್ನು ಒತ್ತೆಯಾಳಾಗಿ ಇಡಲಾಯಿತು?
ಉತ್ತರ : ಶ್ರೀರಂಗಪಟ್ಟಣ ಒಪ್ಪಂದ ಪ್ರಕಾರ
46) ಮೂರನೇ ಆಂಗ್ಲೋ-ಮೈಸೂರು ಯುದ್ಧದಲ್ಲಿ ಬ್ರಿಟಿಷರ ಸೇನಾಧಿಕಾರಿ ಯಾರು?
ಉತ್ತರ : ಲಾರ್ಡ್ ಕಾರ್ನವಾಲಿಸ್
47) ಎರಡನೇ ಮೈಸೂರ್ ಇದು ಯಾವ ಒಪ್ಪಂದದಿಂದ ಮುಕ್ತಾಯವಾಯಿತು?
ಉತ್ತರ : ಮಂಗಳೂರು ಒಪ್ಪಂದ
48) ಹೈದರಾಲಿಯು ಯಾವ ಯುದ್ಧದಲ್ಲಿ ಮರಣಹೊಂದಿದನು?
ಉತ್ತರ : ಎರಡನೇ ಆಂಗ್ಲೋ ಮೈಸೂರು ಯುದ್ಧದಲ್ಲಿ
49) ಮೊದಲನೇ ಆಂಗ್ಲೋ ಮೈಸೂರ್ ಯುದ್ಧ ಯಾವ ಒಪ್ಪಂದದಿಂದ ಮುಕ್ತಾಯವಾಯಿತು?
ಉತ್ತರ : ಮದ್ರಾಸ್ ಒಪ್ಪಂದ
50) ಹದಿಬದೆಯ ಧರ್ಮದ ಕರ್ತೃ ಯಾರು?
ಉತ್ತರ : ಸಂಚಿಹೊನ್ನಮ್ಮ
51) ಸಂಚಿ ಹೊನ್ನಮ್ಮಳ ಯಾರ ಆಸ್ಥಾನದಲ್ಲಿದ್ದರು?
ಉತ್ತರ : ಚಿಕ್ಕದೇವರಾಜ ಒಡೆಯರು
52) ಕನ್ನಡದ ಮೊದಲ ನಾಟಕ?
ಉತ್ತರ : ಮಿತ್ರವಿಂದ ಗೋವಿಂದ
53) ಎರಡನೇ ಇಬ್ರಾಹಿಮ್ ಆದಿಲ್ ಶಾನ ರಚಿಸಿದ ಕೃತಿ?
ಉತ್ತರ : ಕಿತಾಬ್ ಇ ನವರಸ್
54) ಮಹಮ್ಮದ್ ಗವಾನನ ಮರಣಕ್ಕೆ ಗುರಿಮಾಡಿದ ದೊರೆ ಯಾರು?
ಉತ್ತರ : ಮೂರನೇ ಮಹಮ್ಮದ್ ಷಾ
55) ಡೋಮಿಂಗೋ ಪಯಾಸ್ ಯಾರ ಕಾಲದಲ್ಲಿ ವಿಜಯನಗರ’ಕ್ಕೆ ಭೇಟಿಕೊಟ್ಟನು?
ಉತ್ತರ : ಕೃಷ್ಣದೇವರಾಯ
56) ವಿಜಯನಗರ ಕಾಲದಲ್ಲಿ ವರ್ಣ ಚಿತ್ರಕಲೆಯ ಪ್ರಮುಖ ಕೇಂದ್ರ?
ಉತ್ತರ : ಲೇಪಾಕ್ಷಿ
57) ವಿಜಯನಗರ ಸಾಮ್ರಾಜ್ಯದ ಹಡಗು ನಿರ್ಮಾಣ ಕೇಂದ್ರ ಯಾವುದು?
ಉತ್ತರ : ಕ್ಯಾಲಿಕಟ್
58) ಗಂಗಾದೇವಿ ರಚಿಸಿದ ಕೃತಿ ಯಾವುದು?
ಉತ್ತರ : ಮಧುರಾವಿಜಯಂ
59) ಕುಮಾರವ್ಯಾಸನೂ ರಚಿಸಿದ ಕೃತಿ?
ಉತ್ತರ : ಕರ್ನಾಟಕದ ಕಥಾಮಂಜರಿ
60) ಅಲ್ಲಸನಿ ಪೆದ್ದನ ರಚಿಸಿದ ಕೃತಿ?
ಉತ್ತರ : ಮನುಚರಿತಂ
61) ಇಮ್ಮಡಿ ದೇವರಾಯನ ಕಾಲದಲ್ಲಿ ಭೇಟಿ ಕೊಟ್ಟ ಪರ್ಷಿಯಾದ ರಾಯಬಾರಿ?
ಉತ್ತರ : ಅಬ್ದುಲ್ ರಜಾಕ್
62) ಶಂಕರಾಚಾರ್ಯರು ಉತ್ತರದಲ್ಲಿ ಸ್ಥಾಪಿಸಿದ ಮಠ ಯಾವುದು?
ಉತ್ತರ : ಜ್ಯೋತಿರ್ ಮಠ
63) ಮಧ್ವಾಚಾರ್ಯರು ಎಲ್ಲಿಂದ ಕೃಷ್ಣನ ವಿಗ್ರಹವನ್ನು ತಂದು ಉಡುಪಿಯಲ್ಲಿ ಪ್ರತಿಷ್ಠಾಪಿಸಿದರು?
ಉತ್ತರ : ದ್ವಾರಕಾ ಯಿಂದ
64) ರಾಮಾನುಚಾರ್ಯರು ಯಾವ ಮಠದ ಮಠಾಧಿಪತಿ ಯಾಗಿದ್ದರು?
ಉತ್ತರ : ಶ್ರೀರಂಗಂ
65) ಶಂಕರಾಚಾರ್ಯರು ಕರ್ನಾಟಕದಲ್ಲಿ ಎಲ್ಲಿ ಮಠವನ್ನು ಸ್ಥಾಪಿಸಿದರು?
ಉತ್ತರ : ಶೃಂಗೇರಿ
66) ವಿಜಯನಗರ ಸಾಮ್ರಾಜ್ಯವನ್ನು ಆಳಿದ ಪ್ರಥಮ ಮನೆತನ ಯಾವುದು?
ಉತ್ತರ : ಸಂಗಮ ಮನೆತನ
67) ಬೇಲೂರಿನ ಚನ್ನಕೇಶವ ದೇವಾಲಯವನ್ನು ನಿರ್ಮಾಣ ಮಾಡಿದವರು ಯಾರು?
ಉತ್ತರ : ವಿಷ್ಣುವರ್ಧನ
68) ವಿಷ್ಣುವರ್ಧನನ ಆಶ್ರಯ ಪಡೆದ ವೈಷ್ಣವ ಗುರು ಯಾರು?
ಉತ್ತರ : ರಾಮಾನುಜಚಾರ್ಯ
69) ಬಸವೇಶ್ವರರು ಯಾವ ರಾಜನ ಪ್ರಧಾನ ಮಂತ್ರಿ ಆಗಿದ್ದರು?
ಉತ್ತರ : ಎರಡನೇ ಬಿಜ್ಜಳನ ಅರಸನಲ್ಲಿ
70) ಯಾವ ದೊರೆಯನ್ನು ಸರ್ವಜ್ಞ ಚಕ್ರವರ್ತಿ ಎಂದು ಕರೆಯುತ್ತಾರೆ?
ಉತ್ತರ : ಮೂರನೇ ಸೋಮೇಶ್ವರ